ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

Puneeth Rajkumar: ಪುನೀತ್​ ರಾಜ್​ಕುಮಾರ್ ಕುರಿತು ಈ ವಿಚಾರಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು

March 17, 2025
Share on WhatsappShare on FacebookShare on Twitter

ಪುನೀತ್ ರಾಜ್​ಕುಮಾರ್​ (Puneeth Rajkumar) ಈ ಹೆಸರೇ ಒಂದು ಶಕ್ತಿ. ಒಳ್ಳೆಯತನಕ್ಕೆ ಪ್ರೇರಣೆ. ಅಪ್ಪು ಎಂಬ ಹೆಸರಿಗೆ ಕನ್ನಡಿಗರು ರೋಮಾಂಚನಗೊಳ್ಳುತ್ತಾರೆ. ಅಭಿಮಾನಿಗಳಂತೂ ಈ ಹೆಸರನ್ನುತಮ್ಮ ಎದೆ ಮೇಲೆ ಬರೆಸಿಕೊಂಡಿದ್ದಾರೆ, ಎದೆಯೊಳಗೆ ಇಟ್ಟುಕೊಂಡಿದ್ದಾರೆ. ಅವರನ್ನು ನೆನೆದು ಭಾವುಕರಾಗುತ್ತಾರೆ. ಇಂಥ ವ್ಯಕ್ತಿ ಇನ್ನಿಲ್ಲವಾಗಿ ನಾಲ್ಕು ವರ್ಷಾನೇ ಆಗಿರಬಹುದು. ಆದಾಗ್ಯೂ ಕನ್ನಡಿಗರು ಅವರನ್ನು ನೆನೆಯದೆ ಇರೋ ದಿನಾನೇ ಇಲ್ಲ. ಪವರ್‌ಸ್ಟಾರ್‌ ಅಂದ್ರೆ ನೆನಪಾಗೋದು ಅಪ್ಪು. ಯುವರತ್ನ ಅಂದ್ರೆ ನೆನಪಾಗೋದು ಅಪ್ಪು. ರಾಜಕುಮಾರ ಅಂದ್ರೆ ನೆನಪಾಗೋದು ಅಪ್ಪು. ನಟಸಾರ್ವಭೌಮ ಅಂದ್ರೆ ನೆನಪಾಗೋದು ಅಪ್ಪುನೇ….

ಮಾರ್ಚ್ 17, 2022… ಅಭಿಮಾನಿಗಳ ನೆಚ್ಚಿನ ಅಪ್ಪು ಇಂದು ನಮ್ಮೊಂದಿಗೆ ಇದ್ದಿದ್ದರೆ ತಮ್ಮ 50ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದರು. ಆದರೆ ಪುನೀತ್ ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಕೋಟ್ಯಂತರ ಅಭಿಮಾನಿಗಳ ಮನಸ್ಸಿನಲ್ಲಿ ನಗುವಿನ ಒಡೆಯ ರಾಜಕುಮಾರ ಎಂದೆಂದಿಗೂ ಅಮರ. ಕನ್ನಡದ ಹೆಣ್ಣುಮಕ್ಕಳಿಗೆ ಇಷ್ಟವಾದ ಪಕ್ಕದ್ಮನೆ ಹುಡುಗ, ಅಪ್ಪು ಅಂದ್ರೆ ಗಂಧದ ಗುಡಿ, ನಗುಮೊಗದ ಒಡೆಯ, ಚಂದನವನದ ರಾಜಕುಮಾರ…ಅವರ ನೆನಪು ಮಾತ್ರ ಇಂದಿಗೂ ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದೇ ಉಳಿದಿದೆ.

ಪುನೀತ್ ಕಂಡರೆ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದ ವ್ಯಕ್ತಿಗಳಿಗೂ ಅಚ್ಚುಮೆಚ್ಚು. ಅಂಥ ವ್ಯಕ್ತಿತ್ವ ಅಪ್ಪು ಅವರದ್ದು. ಅಷ್ಟು ದೊಡ್ಡ ಮನೆತನದಲ್ಲಿ ಜನಿಸಿ, ಸ್ಟಾರ್ ನಟನಾಗಿದ್ದರೂ ಯಾರನ್ನೇ ಆಗಲಿ ಒಂದಷ್ಟೂ ಹಮ್ಮು-ಬಿಮ್ಮು ತೋರದೆ ಮಾತನಾಡಿಸುತ್ತಿದ್ದರು. ಅವರಿದ್ದ ಕಡೆ ಒಂದು ರೀತಿಯ ಉತ್ಸಾಹ ಪುಟಿದೇಳುತ್ತಿತ್ತು. ಸ್ಯಾಂಡಲ್ವುಡ್ ನಟರಲ್ಲಿ ಅತ್ಯುತ್ತಮ ಡ್ಯಾನ್ಸರ್ ಎಂದು ಗುರುತಿಸಿಕೊಂಡವರು. ಇವರು ಬರೀ ನಟರಾಗಿಯೇ ಅಲ್ಲ, ನಿರೂಪಕರಾಗಿ, ಹಾಡುಗಾರರಾಗಿ, ಒಳ್ಳೆಯ ಡ್ಯಾನ್ಸರ್ ಹೀಗೆ ಬಹುಮುಖ ಪ್ರತಿಭೆಯನ್ನು ಹೊಂದಿದ್ದವರು.

ಅಮೋಘ ಅಭಿನಯ ಮಾತ್ರವಲ್ಲದೇ ತಮ್ಮ ಸರಳತೆ, ನಗು ಮತ್ತು ಮಾನವೀಯ ಸೇವಾಕಾರ್ಯಗಳಿಂದಲೂ ಹೆಚ್ಚು ಜನಪ್ರಿಯರಾದ ನಟ ಕನ್ನಡದಲ್ಲಿ ಪುನೀತ್.‌ ದೊಡ್ಮನೆಯ ಹೆಸರನ್ನು ಉಳಿಸಿ ಬೆಳೆಸಿ ಬೆಳಗಿಸಿದ ಅಪ್ಪು ವಿನಯ ಸದಾಕಾಲ ಜನರಿಗೆ ನೆನಪಿನಲ್ಲಿ ಇರೋವಂಥದ್ದು. ಸ್ವತಃ ಪುನೀತ್‌ ರಾಜ್‌ಕುಮಾರ್‌ ಅವರು ಬಲಗೈಯಲ್ಲಿ ನೀಡಿದ ದಾನ ಎಡಗೈಗೆ ಗೊತ್ತಾಗಬಾರದು ಅನ್ನುವ ಹಾಗೆ ಇದ್ದವರು.

1975, ಮಾರ್ಚ್ 17ರಂದು ಜನಿಸಿದ ಪುನೀತ್ ರಾಜ್ಕುಮಾರ್ ರಾಜ್ ಕುಟುಂಬದ ಕಿರಿಯ ಸದಸ್ಯನಾಗಿದ್ದ ಕಾರಣಕ್ಕೆ ಮನೆಯವರಿಗೆ ಅವರೆಂದರೆ ತುಂಬಾ ಪ್ರೀತಿ. ಅಕ್ಕ-ಅಣ್ಣಂದಿರ ಮುದ್ದಿನ ತಮ್ಮನಾಗಿದ್ದ ಪುನೀತ್ ಬಾಲ ನಟನಾಗಿ ಚಿತ್ರರಂಗಕ್ಕೆ ಪರಿಚಯವಾದ ಬಳಿಕ ಕರ್ನಾಟಕದ ಮನೆಮಗನಾದರು. ‘ಅಪ್ಪು’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ‘ಅಪ್ಪು’ 49 ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಪ್ರತಿಯೊಂದು ಚಿತ್ರವೂ ಹಿಟ್ ಲಿಸ್ಟ್‌ಗೆ ಸೇರಿದೆ. ಈ ರೀತಿಯಾಗಿ ಕನ್ನಡದ ಕಣ್ಮಣಿಯಾಗಿರು ಅಪ್ಪು ಬಗೆಗಿನ ಇನ್ನಷ್ಟು ಆಸಕ್ತಿದಾಯಕ ವಿಷಯಗಳು ಇಲ್ಲಿವೆ ಓದಿ.

ಬಾಲ್ಯದಲ್ಲಿಏಐ ನಟನೆ
ಪುನೀತ್ ಎಲ್ಲರಿಗೂ ಪುನೀತ್ ಬಾಲ ನಟನಾಗಿದ್ದರು ಎಂಬುದು ಗೊತ್ತು. ಆದರೆ ಅವರು ಅಂಬೆಗಾಲಿಡುತ್ತಿರುವಾಗಲೇ ಅಂದರೆ 6 ತಿಂಗಳ ಮಗುವಾಗಿದ್ದಾಗಲೇ ಸ್ಕ್ರೀನ್ ಮೇಲೆ ಕಾಣಿಸಿಕೊಂಡಿದ್ದರು ಎಂಬುದು ಹೆಚ್ಚಿನವರಿಗೆ ಗೊತ್ತಿಲ್ಲ. 1976ರಲ್ಲಿ ಬಿಡುಗಡೆಯಾದ ‘ಪ್ರೇಮದ ಕಾಣಿಕೆ’ ಚಿತ್ರದಲ್ಲಿ ಮಗುವಾಗಿದ್ದ ಪುನೀತ್ ಅವರನ್ನು ತೋರಿಸಲಾಗಿದೆ. ಅದರಲ್ಲಿ ಅವರ ತಂದೆ ವರನಟ ರಾಜ್​​ಮಾರ್ ನಾಯಕ ಪಾತ್ರದಲ್ಲಿದ್ದರು. ಆ ಚಿತ್ರ ಬ್ಲಾಕ್ಬಸ್ಟರ್ ಆಗಿತ್ತು.

6 ವರ್ಷದವರಾಗಿದ್ದಾಗಲೇ ಗಾಯನ
‘ಬೊಂಬೆ ಹೇಳತೈತೆ’, ‘ನಿನ್ನಿಂದಲೇ’ ಮುಂತಾದ ಹಾಡುಗಳಲ್ಲಿ ಪುನೀತ್ ರಾಜ್​​ಕುಮಾರ್ ಅವರ ಮಧುರ ಧ್ವನಿ ಕೇಳಿದ್ದೇವೆ. ಆದರೆ ಅವರು 6 ವರ್ಷದವರಾಗಿದ್ದಾಗಲೇ ಹಾಡು ಹಾಡಿದ್ದಾರೆ. ಅವರ ಮೊದಲ ಹಾಡು ‘ಬಾನ ಧರೆಯಲ್ಲಿ ಸೂರ್ಯ’ ಹಾಡನ್ನು ಹಾಡಿದ್ದಾರೆ. ‘ಭಾಗ್ಯವಂತ’ ಚಿತ್ರದಲ್ಲಿ ಈ ಹಾಡು ಇದೆ, ಈ ಚಿತ್ರ 1982ರಲ್ಲಿ ಬಿಡುಗಡೆಯಾಗಿತ್ತು.

ಅತ್ಯುತ್ತಮ ಬಾಲ ನಟ ಪ್ರಶಸ್ತಿ
ಕನ್ನಡ ಚಿತ್ರರಂಗ ಇತಿಹಾಸದಲ್ಲಿಯೇ ಮೊದಲ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಪಡೆದವರು ಪುನೀತ್ ರಾಜ್ಕುಮಾರ್. 1982-83ರಲ್ಲಿ ಬಿಡುಗಡೆಯಾದ ‘ಚಲಿಸುವ ಮೋಡಗಳು’ ಚಿತ್ರದಲ್ಲಿ ಇವರ ಅಭಿನಯಕ್ಕೆ ಆ ಪ್ರಶಸ್ತಿ ಲಭಿಸಿತು.

ಮಾಸ್ಟರ್ ಲೋಹಿತ್ ಅಪ್ಪು ಆಗಿದ್ದು ಹೇಗೆ…?
ಮಾಸ್ಟರ್ ಲೋಹಿತ್‌ಗೆ ‘ಅಪ್ಪು’ ಎಂದು ಮುದ್ದಾಗಿ ಹೆಸರಿಟ್ಟಿದ್ದು ಡಾ. ರಾಜ್​​ಕುಮಾರ್ ಅವರ ತಾಯಿ ಲಕ್ಷ್ಮಮ್ಮನವರು. ತಮ್ಮ ಮುದ್ದಿನ ಕೊನೆಯ ಮೊಮ್ಮಗನನ್ನು ಪ್ರೀತಿಯಿಂದ ‘ಅಪ್ಪು’ ಎಂದು ಕರೆಯುತ್ತಿದ್ದರು. ಅದೇ ಹೆಸರಿನಲ್ಲೇ ಮನೆಯಲ್ಲೂ ಎಲ್ಲರೂ ಕರೆಯಲು ಶುರು ಮಾಡಿದರು. ಇದೇ ಹೆಸರು ಅವರ ಪೂರ್ಣ ಪ್ರಮಾಣದ ನಾಯಕನಾದ ಚಿತ್ರಕ್ಕೂ ಟೈಟಲ್ ಆಯಿತು.

‘ಅಪ್ಪು’ ಹೆಸರನ್ನು ಮಾಸ್ಟರ್ ಲೋಹಿತ್‌ನಿಂದ ಮಾಸ್ಟರ್ ಪುನೀತ್ ಎಂದು ಬದಲಾಯಿಸಲಾಯಿತು. ಸುಮಾರು 16 ಚಿತ್ರಗಳಲ್ಲಿ ಮಾಸ್ಟರ್ ಲೋಹಿತ್ ಹೆಸರಿನಲ್ಲೇ ಕಾಣಿಸಿಕೊಂಡಿದ್ದರು. ಆದರೆ ಮಾರ್ಚ್ 16, 1985ರಲ್ಲಿ ಮಾಸ್ಟರ್ ಪುನೀತ್ ಎಂದು ಹೆಸರು ಬದಲಾವಣೆ ಮಾಡಲಾಯಿತು. ಈ ಬಗ್ಗೆ ಅಧಿಕೃತವಾಗಿ ನಿಯಮದಂತೆ ಪೇಪರ್‌ನಲ್ಲಿ ಪ್ರಕಟಣೆ ಕೂಡ ನೀಡಲಾಗಿತ್ತು. ಈ ಮೂಲಕ ಅಪ್ಪು ಪುನೀತ್ ರಾಜ್ಕುಮಾರ್ ಎಂದು ನಾಮಾಂಕಿತಗೊಂಡರು.

ರಾಷ್ಟ್ರೀಯ ಪ್ರಶಸ್ತಿ
1985ರಲ್ಲಿ ‘ಬೆಟ್ಟದ ಹೂವು’ ಸಿನಿಮಾಗಾಗಿ ಅಪ್ಪು ನ್ಯಾಷನಲ್ ಅವಾರ್ಡ್ ಮುಡಿಗೇರಿಸಿಕೊಂಡಿದ್ದರು. ‘ಬೆಟ್ಟದ ಹೂವು’ ಚಿತ್ರದಲ್ಲಿ ಮನೋಜ್ಞವಾಗಿ ನಟನೆ ಮಾಡಿ ಅತಿ ಚಿಕ್ಕ ವಯಸ್ಸಿನಲ್ಲೇ ಅವಾರ್ಡ್ ಪಡೆದುಕೊಂಡ ಕೀರ್ತಿ ಅಪ್ಪುಗೆ ಸಲ್ಲುತ್ತದೆ.

Tags: AppuBirthdaypuneetpuneetRajkumarSandalwood
SendShareTweet
Previous Post

ಪುನೀತ್ ಎಂಬ ಅನರ್ಘ್ಯ ರತ್ನ…!

Next Post

Kedarnath: ಕೇದಾರನಾಥಕ್ಕೆ ಹಿಂದೂಯೇತರರ ಪ್ರವೇಶ ನಿರ್ಬಂಧಿಸಿ: ಉತ್ತರಾಖಂಡ ಬಿಜೆಪಿ ಶಾಸಕಿ ವಿವಾದ

Related Posts

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!
ಸಿನಿಮಾ-ಮನರಂಜನೆ

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಅಕ್ಕಿನೇನಿ ಕುಟುಂಬದಲ್ಲಿ ಮದುವೆಯ ಸಂಭ್ರಮ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ
ಸಿನಿಮಾ-ಮನರಂಜನೆ

ಅಕ್ಕಿನೇನಿ ಕುಟುಂಬದಲ್ಲಿ ಮದುವೆಯ ಸಂಭ್ರಮ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ

ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್
ಸಿನಿಮಾ-ಮನರಂಜನೆ

ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ
ಸಿನಿಮಾ-ಮನರಂಜನೆ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ
ಸಿನಿಮಾ-ಮನರಂಜನೆ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌
ಸಿನಿಮಾ-ಮನರಂಜನೆ

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

Next Post
Kedarnath: ಕೇದಾರನಾಥಕ್ಕೆ ಹಿಂದೂಯೇತರರ ಪ್ರವೇಶ ನಿರ್ಬಂಧಿಸಿ: ಉತ್ತರಾಖಂಡ ಬಿಜೆಪಿ ಶಾಸಕಿ ವಿವಾದ

Kedarnath: ಕೇದಾರನಾಥಕ್ಕೆ ಹಿಂದೂಯೇತರರ ಪ್ರವೇಶ ನಿರ್ಬಂಧಿಸಿ: ಉತ್ತರಾಖಂಡ ಬಿಜೆಪಿ ಶಾಸಕಿ ವಿವಾದ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೌಟುಂಬಿಕ ಕಲಹ; ಪತಿ ಆತ್ಮಹತ್ಯೆ

ಕೌಟುಂಬಿಕ ಕಲಹ; ಪತಿ ಆತ್ಮಹತ್ಯೆ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದು ವಿಚಾರಣೆ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದು ವಿಚಾರಣೆ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

Recent News

ಕೌಟುಂಬಿಕ ಕಲಹ; ಪತಿ ಆತ್ಮಹತ್ಯೆ

ಕೌಟುಂಬಿಕ ಕಲಹ; ಪತಿ ಆತ್ಮಹತ್ಯೆ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದು ವಿಚಾರಣೆ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದು ವಿಚಾರಣೆ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೌಟುಂಬಿಕ ಕಲಹ; ಪತಿ ಆತ್ಮಹತ್ಯೆ

ಕೌಟುಂಬಿಕ ಕಲಹ; ಪತಿ ಆತ್ಮಹತ್ಯೆ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದು ವಿಚಾರಣೆ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಇಂದು ವಿಚಾರಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat