ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Football game: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು!

January 15, 2025
Football game: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು!
Share on WhatsappShare on FacebookShare on Twitter
ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್(South United Football Club) ಆಯೋಜಿಸಿದ್ದ ಇಂಟರ್-ಸಿಟಿ ಪಂದ್ಯಾವಳಿ ಯಶಸ್ವಿಯಾಗಿ ನೆರವೇರಿದೆ. ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಸೌತ್ ಯುನೈಟೆಡ್ ಫುಟ್‌ಬಾಲ್ ಅಕಾಡೆಮಿಯ ಬೆಂಗಳೂರು ಮತ್ತು ಪುಣೆಯ ಮಕ್ಕಳು ಪರಸ್ಪರ ಸ್ಪರ್ಧಿಸಿದ್ದಾರೆ.

ಈ ಇಂಟರ್ ಸಿಟಿ ಪಂದ್ಯಾವಳಿಯಲ್ಲಿ ಪುಣೆ ಮತ್ತು ಬೆಂಗಳೂರಿನಿಂದ ಸುಮಾರು 250 ಯುವ ಫುಟ್ಬಾಲ್ ಆಟಗಾರರು ಭಾಗವಹಿಸಿದ್ದರು. ಪುಣೆ ತಂಡಗಳು ಐದು ವಿಭಾಗಗಳಲ್ಲಿ ನಾಲ್ಕು ಪ್ರಶಸ್ತಿಗಳನ್ನು ಗೆದ್ದರೆ, ಬೆಂಗಳೂರು ತಂಡ ಒಂದು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಪುಣೆ ತಂಡ ಅಡರ್-9, ಅಡರ್-11, ಅಡರ್-13, ಮತ್ತು ಅಡರ್-15 ನಲ್ಲಿ ಪ್ರಶಸ್ತಿಗಳನ್ನು ಗೆದಿದ್ದು, ಅಂಡರ್-17 ನಲ್ಲಿ ಬೆಂಗಳೂರಿನ ಎಸ್‌ಯುಎಫ್‌ಸಿ ಪಿಲ್ಲರ್ಸ್ ಜಯ ಸಾಧಿಸಿದೆ. ಜೊತೆಗೆ ಪುಣೆ ತಂಡವು ಅತ್ಯುತ್ತಮ ಗೋಲ್ ಕೀಪರ್, ಉದಯೋನ್ಮುಖ ಆಟಗಾರ ಹಾಗು ಅತ್ಯುತ್ತಮ ಕೋಚ್ ಗಳಿಗೆ ವೈಯಕ್ತಿವಾಗಿ ನೀಡಿದ ಪ್ರಶಸ್ತಿಗಳನ್ನು ಕೂಡ ತಮ್ಮದಾಗಿಸಿಕೊಂಡಿದೆ.

ವೈಯಕ್ತಿಕ ಪ್ರಶಸ್ತಿಗಳ ಪಟ್ಟಿ:
ಅಂಡರ್-9
ಅತ್ಯುತ್ತಮ ಗೋಲ್ ಕೀಪರ್: ಅಗಸ್ತ್ಯ ಸುರೇಶ್ (ಬೆಂಗಳೂರು)
ಅತ್ಯುತ್ತಮ ಆಟಗಾರ: ಏಕಂ ಸಿಂಗ್ (ಪುಣೆ)
ಉದಯೋನ್ಮುಖ ಆಟಗಾರ: ಆಸ್ಟಿನ್ ಲೋರೀಗ್ಗಿಯೋ (ಬೆಂಗಳೂರು), ನೋರಾ ಗುಪ್ತ (ಪುಣೆ)
ಅತ್ಯುತ್ತಮ ಕೋಚ್: ರಿಯಾನ್ ಯಾದಗಿರಿ (ಪುಣೆ), ನವೀನ್ ಕುಮಾರ್ (ಬೆಂಗಳೂರು)
ಅಂಡರ್-11
ಅತ್ಯುತ್ತಮ ಗೋಲ್ ಕೀಪರ್: ಅರ್ಹತ್ವ ಡೋಂಗ್ರೆ (ಪುಣೆ)
ಅತ್ಯುತ್ತಮ ಆಟಗಾರ: ಅವ್ಯುಕ್ತ್ ನಂದಿ (ಪುಣೆ)
ಉದಯೋನ್ಮುಖ ಆಟಗಾರ: ಕಬೀರ್ ದೂತ್ (ಪುಣೆ), ಶನಯಾ (ಬೆಂಗಳೂರು)
ಅತ್ಯುತ್ತಮ ಕೋಚ್: ಪ್ರತಿಕ್ಷ ದೇವಾಂಗ್ (ಪುಣೆ), ಉಮಾಶಂಕರ್ (ಬೆಂಗಳೂರು)
ಅಂಡರ್-13
ಅತ್ಯುತ್ತಮ ಗೋಲ್ ಕೀಪರ್: ದಿಯಾನ್ ಗೋಯಲ್ (ಪುಣೆ)
ಅತ್ಯುತ್ತಮ ಆಟಗಾರ: ಜೆಡೆನ್ ಜೋಸೆಫ್ (ಬೆಂಗಳೂರು)
ಉದಯೋನ್ಮುಖ ಆಟಗಾರ: ಡೆಲಿಝ ಉನ್ವಾಲ (ಬೆಂಗಳೂರು)
ಅತ್ಯುತ್ತಮ ಕೋಚ್: ಪ್ರಬುದ್ಧ ಗೈಕ್ವಾಡ್ (ಪುಣೆ), ಅದಿತಿ ಪಿ ಜಾಧವ್ (ಬೆಂಗಳೂರು)

ಅಂಡರ್-15
ಅತ್ಯುತ್ತಮ ಗೋಲ್ ಕೀಪರ್: ಸಿದ್ದಾರ್ಥ್ ಗುಪ್ತ (ಬೆಂಗಳೂರು)
ಅತ್ಯುತ್ತಮ ಆಟಗಾರ: ಅರ್ಪಿತ್ ಮಿಶ್ರಾ (ಪುಣೆ)
ಅತ್ಯುತ್ತಮ ಕೋಚ್: ಸಿದ್ದಾರ್ಥ್ ಮಿಶ್ರಾ (ಬೆಂಗಳೂರು), ಮೊಹಸಿನ್ ಅಬ್ದುಲ್ಲಾ ತಂಬೋಲಿ (ಪುಣೆ)

ಅಂಡರ್-17
ಅತ್ಯುತ್ತಮ ಆಟಗಾರ: ಹರ್ಷಿತ್ ಎಸ್ ವಿ (ಬೆಂಗಳೂರು)

ಸೌತ್ ಯುನೈಟೆಡ್ ಸ್ಪೋರ್ಟ್ಸ್ ಫೌಂಡೇಶನ್‌ನ ಕ್ರೀಡಾ ನಿರ್ದೇಶಕ ಟೆರಿ ಫಿಲನ್ ಮಾತನಾಡಿ ‘ ಈ ಪಂದ್ಯಾವಳಿಯ ಉದ್ದೇಶ ಬೆಂಗಳೂರಿನಲ್ಲಿ ಯುವ ಆಟಗಾರರನ್ನು ಒಂದುಗೂಡಿಸುವುದು ಜೊತೆಗೆ ಇಂಟರ್-ಸಿಟಿ ಪಂದ್ಯಾವಳಿಯ ಅನುಭವವನ್ನು ನೀಡುವುದಾಗಿತ್ತು. ಆಟಗಾರರು, ಕೋಚ್ ಗಳು ಮತ್ತು ಪೋಷಕರು ಈ ಪಂದ್ಯಾವಳಿಯನ್ನು ಆನಂದಿಸಿದ್ದಾರೆ. ನಾಳವು ತಮಟ್ಟದಿಂದ ಫುಟ್ಬಾಲ್ ಆಟವನ್ನು(Football game) ಬೆಳೆಸಲು ಪ್ರಯತ್ನಿಸುತ್ತಿದ್ದೇವೆ ಹಾಗು BDFA ಲೀಗ್‌ನಲ್ಲಿ ಆಡುವ ಮೊದಲ ತಂಡವನ್ನು ಕೂಡ ಪಡೆದುಕೊಂಡಿದ್ದೇವೆ. ಪುಣೆ ತಂಡವು ಬೆಂಗಳೂರು ಬಂದಿದ್ದು ಸಂತಸ ನೀಡಿದೆ. ಆಟಗಾರರಿಗೆ ಕ್ರೀಡೆ ಮಾನಸಿಕವಾಗಿ, ದೈಹಿಕವಾಗಿ ಸಹಾಯ ಮಾಡುತ್ತದೆ. ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಅದ್ಭುತ ವಸತಿ ಅಕಾಡೆಮಿಯನ್ನು ಕೂಡ ನಿರ್ಮಿಸುತ್ತಿದ್ದು, ಕಳೆದ ಕೆಲವು ವರ್ಷಗಳಿಂದ ಕ್ಲಬ್ ಕಂಡ ಬೆಳವಣಿಗೆಯು ಅಪಾರವಾಗಿದೆ ಎಂದರು.

ಈ ಪಂದ್ಯಾವಳಿಯು ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಹೊಸ ವಸತಿ ಅಕಾಡೆಮಿ ಕಾರ್ಯಕ್ರಮಕ್ಕೆ ಸ್ಕೌಟಿಂಗ್ ವೇದಿಕೆಯಾಗಿ ಕೂಡ ಕಾರ್ಯನಿರ್ವಹಿಸಿದ್ದು, ಅತ್ಯುತ್ತಮ ಆಟಗಾರರು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

Tags: BDFAFootball gameSouth United Football ClubSports
SendShareTweet
Previous Post

PM inaugurates Z-Morh tunnel in Jamma& KashmirZ-Morh tunnel : ಜಮ್ಮು ಮತ್ತು ಕಾಶ್ಮೀರದ ಜಡ್-ಮೋರ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

Next Post

US Consulate: ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್‌ ಆರಂಭ

Related Posts

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!
ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!
ದೇಶ

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!
ವಿದೇಶ

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!
ಕ್ರೀಡೆ

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

IPL 2026: ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್ ಕಿಶನ್ ಸಾರಥ್ಯ? ಕಮ್ಮಿನ್ಸ್ ಅಲಭ್ಯತೆಯೇ ಅಲ್ಪಾವಧಿ ನಾಯಕತ್ವಕ್ಕೆ ಕಾರಣ
ಕ್ರೀಡೆ

IPL 2026: ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್ ಕಿಶನ್ ಸಾರಥ್ಯ? ಕಮ್ಮಿನ್ಸ್ ಅಲಭ್ಯತೆಯೇ ಅಲ್ಪಾವಧಿ ನಾಯಕತ್ವಕ್ಕೆ ಕಾರಣ

IPL 2026 : ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ‘ಆರ್‌ಸಿಬಿ ಅನ್‌ಬಾಕ್ಸ್’ ಸಂಭ್ರಮ ; ಬೆಂಗಳೂರಲ್ಲಿ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್!
ಕ್ರೀಡೆ

IPL 2026 : ಚಿನ್ನಸ್ವಾಮಿ ಮೈದಾನದಲ್ಲಿ ಮತ್ತೆ ‘ಆರ್‌ಸಿಬಿ ಅನ್‌ಬಾಕ್ಸ್’ ಸಂಭ್ರಮ ; ಬೆಂಗಳೂರಲ್ಲಿ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್!

Next Post
US Consulate: ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್‌ ಆರಂಭ

US Consulate: ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್‌ ಆರಂಭ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ

ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ

ಡ್ರಿಂಕ್‌​​ ಆ್ಯಂಡ್​​ ಡ್ರೈವ್​​ಗೆ ಕೋರ್ಟ್‌ ಕೊಟ್ಟ ಶಿಕ್ಷೆ ನೋಡಿ..!

ಡ್ರಿಂಕ್‌​​ ಆ್ಯಂಡ್​​ ಡ್ರೈವ್​​ಗೆ ಕೋರ್ಟ್‌ ಕೊಟ್ಟ ಶಿಕ್ಷೆ ನೋಡಿ..!

Recent News

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ

ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ.. ಸಂದರ್ಶನದ ದಿನಾಂಕ ಇಲ್ಲಿದೆ

ಡ್ರಿಂಕ್‌​​ ಆ್ಯಂಡ್​​ ಡ್ರೈವ್​​ಗೆ ಕೋರ್ಟ್‌ ಕೊಟ್ಟ ಶಿಕ್ಷೆ ನೋಡಿ..!

ಡ್ರಿಂಕ್‌​​ ಆ್ಯಂಡ್​​ ಡ್ರೈವ್​​ಗೆ ಕೋರ್ಟ್‌ ಕೊಟ್ಟ ಶಿಕ್ಷೆ ನೋಡಿ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ

ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat