ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಯುಟ್ಯೂಬ್ ಕಂಟೆಂಟ್ ಕ್ರಿಯೇಟರ್ ಗಳೇ ಗಮನಿಸಿ; ಹೀಗೆ ಮಾಡದಿದ್ದರೆ ದುಡ್ಡು ಸಿಗಲ್ಲ

July 10, 2025
Share on WhatsappShare on FacebookShare on Twitter

ಬೆಂಗಳೂರು: ಇದೇನಿದ್ದರೂ ಕಂಟೆಂಟ್ ಕ್ರಿಯೇಟರ್ ಗಳ ಜಮಾನ. ಅಡುಗೆ ಮಾಡುವುದರಿಂದ ಹಿಡಿದು, ಆಟೋಮೊಬೈಲ್ ವರೆಗೆ ನೂರಾರು ಕ್ಷೇತ್ರಗಳಿಗೆ ಸಂಬಂಧಿಸಿದ ಕಂಟೆಂಟ್ ಕ್ರಿಯೇಟರ್ ಗಳಿದ್ದಾರೆ. ಯುಟ್ಯೂಬ್ ಮೂಲಕವಂತೂ ಕೋಟ್ಯಂತರ ರೂಪಾಯಿ ಗಳಿಸುತ್ತಾರೆ. ಆದರೆ, ಜುಲೈ 15ರಿಂದ ಯುಟ್ಯೂಬ್ ಕಂಟೆಂಟ್ ಕ್ರಿಯೇಟರ್ ಗಳಿಗೆ ಹೊಸ ನಿಯಮಗಳು ಅನ್ವಯವಾಗಲಿವೆ. ಈ ಗೈಡ್ ಲೈನ್ಸ್ ಪಾಲಿಸಿದರೆ ಮಾತ್ರ ಅವರಿಗೆ ಹಣ ಸಿಗುತ್ತದೆ.

ಯುಟ್ಯೂಬ್ ಹೊಸ ನಿಯಮಗಳು ಹೀಗಿವೆ

  • ಕಾಪಿ ಮಾಡಿದ ಕಂಟೆಂಟ್ ಇರುವ ವೀಡಿಯೋಗಳನ್ನು ಅಪ್ ಲೋಡ್ ಮಾಡುವಂತಿಲ್ಲ
  • ಒಂದೇ ವಿಷಯ ಅಥವಾ ಪುನರಾವರ್ತಿತ ವೀಡಿಯೋಗಳನ್ನು ಪರಿಗಣಿಸುವುದಿಲ್ಲ
  • ವೀಡಿಯೋಗೆ ಬಳಸುವ ಧ್ವನಿಯೂ ಸ್ವಂತದ್ದಾಗಿರಬೇಕು, ಎಐ ಅಥವಾ ರೋಬೋಟಿಕ್ ವಾಯ್ಸ್ ಬಳಸುವಂತಿಲ್ಲ
  • ಉಪಯುಕ್ತ ಮಾಹಿತಿಯ ಕೊರತೆ ಇದ್ದರೂ ಅಂತಹ ವೀಡಿಯೋಗಳು ಮಾನಿಟೈಸ್ ಆಗುವುದಿಲ್ಲ

ಇದಕ್ಕೂ ಮೊದಲು ಯುಟ್ಯೂಬ್ ಮೂಲಕ ಹಣ ಗಳಿಸಲು, ಒಂದು ವರ್ಷದೊಳಗೆ ಯಾವುದೇ ಖಾತೆಯು ಕನಿಷ್ಠ 1,000 ಚಂದಾದಾರರನ್ನು ಮತ್ತು 4,000 ವೀಕ್ಷಣಾ ಗಂಟೆಗಳನ್ನು ಹೊಂದಿರಬೇಕಿತ್ತು. ಶಾರ್ಟ್ಸ್ ವೀಡಿಯೋಗಳನ್ನು ಪೋಸ್ಟ್ ಮಾಡುವ ಕ್ರಿಯೇಟರ್ ಗಳನ್ನು 90 ದಿನಗಳಲ್ಲಿ 10 ದಶಲಕ್ಷ ವ್ಯೂಸ್ ಗಳನ್ನು ಪಡೆಯಬೇಕಿತ್ತು. ಇದಾದ ಬಳಿಕವೇ ವೀಡಿಯೋಗಳು ಮಾನಿಟೈಸ್ ಆಗುತ್ತಿದ್ದವು. ಈಗ ಹೊಸ ನಿಯಮಗಳನ್ನೂ ಜಾರಿಗೊಳಿಸಿದ್ದು, ಕಂಟೆಂಟ್ ಕ್ರಿಯೇಟರ್ ಗಳಿಗೆ ಸವಾಲಾಗಲಿದೆ.

ಹೊಸ ನಿಯಮಗಳ ಪ್ರಕಾರ, ಇನ್ನುಮುಂದೆ ಯುಟ್ಯೂಬರ್ ಗಳು ಹೊಸ ಹೊಸ ವಿಷಯಗಳಿಗೆ ಆದ್ಯತೆ ನೀಡುವ ಜತೆಗೆ ಸ್ವಂತಿಕೆಗೆ ಪ್ರಾಮುಖ್ಯತೆ ನೀಡಬೇಕು. ಕಂಟೆಂಟ್ ನಿಂದ ಜನರಿಗೆ ಮಾಹಿತಿ ಲಭಿಸುವಂತಿರಬೇಕು. ಇದರ ಜತೆಗೆ ಕ್ರಿಯೇಟಿವಿಟಿಯನ್ನೂ ಮೆಂಟೇನ್ ಮಾಡಬೇಕು.

Tags: bengalorecontent creatorsRulesvedioViralYoutube
SendShareTweet
Previous Post

ದಕ್ಷಿಣ ಭಾರತೀಯರು ಡಾನ್ಸ್ ಬಾರ್ ನಡೆಸುವವರು: ಹಲ್ಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಿವಸೇನಾ ಶಾಸಕನಿಂದ ಮತ್ತೊಂದು ವಿವಾದ

Next Post

ಬಹು ನಿರೀಕ್ಷಿತ ಕೆಡಿ ಚಿತ್ರದ ಟೀಸರ್ ಲಾಂಚ್‌

Related Posts

ಮುಗಿಯಲಿದೆ ಡೀಸೆಲ್ ಶಕೆ – ಕಠಿಣ ಪರಿಸರ ನಿಯಮಗಳ ಎಫೆಕ್ಟ್ ; 2027ಕ್ಕೆ ಟೊಯೋಟಾ ಇನೋವಾ ಕ್ರಿಸ್ಟಾ ಉತ್ಪಾದನೆ ಸ್ಥಗಿತ?
ತಂತ್ರಜ್ಞಾನ

ಮುಗಿಯಲಿದೆ ಡೀಸೆಲ್ ಶಕೆ – ಕಠಿಣ ಪರಿಸರ ನಿಯಮಗಳ ಎಫೆಕ್ಟ್ ; 2027ಕ್ಕೆ ಟೊಯೋಟಾ ಇನೋವಾ ಕ್ರಿಸ್ಟಾ ಉತ್ಪಾದನೆ ಸ್ಥಗಿತ?

ರೆನಾಲ್ಟ್‌ನಿಂದ ಬರುತ್ತಿದೆ ಹೊಸ ಅಸ್ತ್ರ ‘ಬ್ರಿಡ್ಜರ್’: ಬಿ-ಸೆಗ್ಮೆಂಟ್ ಎಸ್‌ಯುವಿ ಮಾರುಕಟ್ಟೆಯಲ್ಲಿ ಸಂಚಲನ ಖಚಿತ!
ತಂತ್ರಜ್ಞಾನ

ರೆನಾಲ್ಟ್‌ನಿಂದ ಬರುತ್ತಿದೆ ಹೊಸ ಅಸ್ತ್ರ ‘ಬ್ರಿಡ್ಜರ್’: ಬಿ-ಸೆಗ್ಮೆಂಟ್ ಎಸ್‌ಯುವಿ ಮಾರುಕಟ್ಟೆಯಲ್ಲಿ ಸಂಚಲನ ಖಚಿತ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹುವಾವೇ ಸಂಚಲನ : ಆಪಲ್, ಸ್ಯಾಮ್‌ಸಂಗ್ ಹಿಂದಿಕ್ಕಿ ವಿಶ್ವದ ಮೊದಲ ವೈಡ್‌ಸ್ಕ್ರೀನ್ ಫೋಲ್ಡಬಲ್ ಫೋನ್ ಬಿಡುಗಡೆ
ತಂತ್ರಜ್ಞಾನ

ಸ್ಮಾರ್ಟ್‌ಫೋನ್ ಲೋಕದಲ್ಲಿ ಹುವಾವೇ ಸಂಚಲನ : ಆಪಲ್, ಸ್ಯಾಮ್‌ಸಂಗ್ ಹಿಂದಿಕ್ಕಿ ವಿಶ್ವದ ಮೊದಲ ವೈಡ್‌ಸ್ಕ್ರೀನ್ ಫೋಲ್ಡಬಲ್ ಫೋನ್ ಬಿಡುಗಡೆ

ಮಕ್ಕಳ ಖರ್ಚಿನ ಮೇಲೆ ನಿಗಾ ಇಡಲು ಗೂಗಲ್ ಪೇ ಹೊಸ ಫೀಚರ್ : ಪೋಷಕರಿಗಿದು ಶುಭ ಸಮಾಚಾರ
ತಂತ್ರಜ್ಞಾನ

ಮಕ್ಕಳ ಖರ್ಚಿನ ಮೇಲೆ ನಿಗಾ ಇಡಲು ಗೂಗಲ್ ಪೇ ಹೊಸ ಫೀಚರ್ : ಪೋಷಕರಿಗಿದು ಶುಭ ಸಮಾಚಾರ

ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!
ವ್ಯಾಪಾರ

ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

Next Post
ಬಹು ನಿರೀಕ್ಷಿತ ಕೆಡಿ ಚಿತ್ರದ ಟೀಸರ್ ಲಾಂಚ್‌

ಬಹು ನಿರೀಕ್ಷಿತ ಕೆಡಿ ಚಿತ್ರದ ಟೀಸರ್ ಲಾಂಚ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat