ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐತಿಹಾಸಿಕ ದಾಖಲೆ ಬರೆದ ಜಿಂಬಾಬ್ವೆ!

December 20, 2024
Share on WhatsappShare on FacebookShare on Twitter

ಟಿ20 ವಿಶ್ವಕಪ್ ನ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಜಿಂಬಾಬ್ವೆ ಐತಿಹಾಸಿಕ ದಾಖಲೆ ಬರೆದಿದೆ.

ನೈರೋಬಿಯಾದಲ್ಲಿ ನಡೆದ ಗ್ಯಾಂಬಿಯಾ ವಿರುದ್ಧದ ಪಂದ್ಯದಲ್ಲಿ ಜಿಂಬಾಬ್ವೆ ತಂಡವು 4 ವಿಕೆಟ್ ಗೆ ಬರೋಬ್ಬರಿ 344 ರನ್ ಗಳಿಸಿದೆ. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್ ಆಗಿದೆ.

ಇದರೊಂದಿಗೆ ಸೀಮಿತ ಓವರ್ಗಳ ಪಂದ್ಯಗಳಲ್ಲಿ 300+ ಹಾಗೂ 400+ ರನ್ ಗಳಿಸಿದ ವಿಶ್ವದ ಏಕೈಕ ತಂಡ ಎಂಬ ದಾಖಲೆಯನ್ನು ಜಿಂಬಾಬ್ವೆ ಮಾಡಿದೆ. ಅಂತಾರಾಷ್ಟ್ರೀಯ ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ಕ್ರಮವಾಗಿ 300+ ಹಾಗೂ 400ಕ್ಕೂ ಅಧಿಕ ರನ್ ಗಳಿಸಿದ ವಿಶೇಷ ದಾಖಲೆಯೊಂದನ್ನು ಜಿಂಬಾಬ್ವೆ ಮಾಡಿದಂತಾಗಿದೆ.

2023ರ ಏಕದಿನ ವಿಶ್ವಕಪ್ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಜಿಂಬಾಬ್ವೆ ತಂಡ 50 ಓವರ್ ಗಳಲ್ಲಿ 408 ರನ್ ಗಳನ್ನು ಗಳಿಸಿತ್ತು. ಈಗ ಟಿ20 ಕ್ರಿಕೆಟ್ ನಲ್ಲಿ 20 ಓವರ್ ಗಳಲ್ಲಿ 344 ರನ್ ಗಳಿಸಿದೆ. ಈ ಮೂಲಕ ಟಿ20 ಕ್ರಿಕೆಟ್ ನಲ್ಲಿ 300 ಹಾಗೂ ಏಕದಿನ ಕ್ರಿಕೆಟ್ನಲ್ಲಿ 400 ರನ್ಗಳ ಗಡಿದಾಟಿದ ವಿಶ್ವದ ಏಕೈಕ ತಂಡ ಎಂಬ ದಾಖಲೆ ಈಗ ಜಿಂಬಾಬ್ವೆ ಪಾಲಾಗಿದೆ.

ಇಲ್ಲಿಯವರೆಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಸೇರಿದಂತೆ ಒಟ್ಟು 6 ತಂಡಗಳು 400ಕ್ಕೂ ಅಧಿಕ ರನ್ ಗಳಿಸಿದ ಸಾಧನೆ ಮಾಡಿವೆ. ಆದರೆ, ಜಿಂಬಾಬ್ವೆ ಹೊರತು ಪಡಿಸಿ ಇನ್ನುಳಿದ ತಂಡಗಳು ಟಿ20ಯಲ್ಲಿ 300ಕ್ಕೂ ಅಧಿಕ ರನ್ ಗಳಿಸಲು ಆಗಿಲ್ಲ. ಗ್ಯಾಂಬಿಯಾ ವಿರುದ್ಧದ ಪಂದ್ಯದಲ್ಲಿ 344 ರನ್ ಗಳಿಸಿದ್ದ ಜಿಂಬಾಬ್ವೆ ತಂಡ 290 ರನ್ ಗಳಿಂದ ಗೆಲುವು ಕಂಡಿದೆ. ಗ್ಯಾಂಬಿಯಾ ಕೇವಲ 54 ರನ್ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರೀ ಅಂತರದಿಂದ ಗೆದ್ದ ವಿಶ್ವ ದಾಖಲೆಯನ್ನೂ ಜಿಂಬಾಬ್ವೆ ಮಾಡಿದೆ.

Tags: CricketIndiaRecordT20Zimbabwe
SendShareTweet
Previous Post

ಶಿಗ್ಗಾಂವಿಗೆ ಅಭ್ಯರ್ಥಿ ಯಾರು? ಅಖಾಡಕ್ಕೆ ಧುಮುಕಿದ ಕಾಂಗ್ರೆಸ್

Next Post

ಅಂಗಾಂಗ ದಾನಕ್ಕಾಗಿ ಹೃದಯ ತೆಗೆಯಬೇಕು ಎನ್ನುವಷ್ಟರಲ್ಲಿ ಎದ್ದು ಕುಳಿತ ವ್ಯಕ್ತಿ

Related Posts

ನನ್ನ ಬಗ್ಗೆ ಚಿಂತಿಸಬೇಡ”: ಕ್ಯಾನ್ಸರ್​ನಿಂದ ಬಳಲುತ್ತಿರುವ ಆಕಾಶ್ ದೀಪ್ ಸಹೋದರಿ ಹೇಳಿದ್ದು ಯಾಕೆ?
ಕ್ರೀಡೆ

ನನ್ನ ಬಗ್ಗೆ ಚಿಂತಿಸಬೇಡ”: ಕ್ಯಾನ್ಸರ್​ನಿಂದ ಬಳಲುತ್ತಿರುವ ಆಕಾಶ್ ದೀಪ್ ಸಹೋದರಿ ಹೇಳಿದ್ದು ಯಾಕೆ?

ಫ್ಲಾಟ್‌ ಪಿಚ್‌ಗಳಲ್ಲಿ ಇಂಗ್ಲೆಂಡ್ ಪ್ರವಾಸ: ನಿವೃತ್ತಿ ಪಡೆದು ಯಾಮಾರಿದರೇ ವಿರಾಟ್ ಕೊಹ್ಲಿ?
ಕ್ರೀಡೆ

ಫ್ಲಾಟ್‌ ಪಿಚ್‌ಗಳಲ್ಲಿ ಇಂಗ್ಲೆಂಡ್ ಪ್ರವಾಸ: ನಿವೃತ್ತಿ ಪಡೆದು ಯಾಮಾರಿದರೇ ವಿರಾಟ್ ಕೊಹ್ಲಿ?

ರಣಜಿ ಟ್ರೋಫಿ: ಮುಂಬೈ ತೊರೆದು ಮಹಾರಾಷ್ಟ್ರ ಸೇರಲು ಕಾರಣ ಬಹಿರಂಗಪಡಿಸಿದ ಪೃಥ್ವಿ ಶಾ!
ಕ್ರೀಡೆ

ರಣಜಿ ಟ್ರೋಫಿ: ಮುಂಬೈ ತೊರೆದು ಮಹಾರಾಷ್ಟ್ರ ಸೇರಲು ಕಾರಣ ಬಹಿರಂಗಪಡಿಸಿದ ಪೃಥ್ವಿ ಶಾ!

ಟೆಸ್ಟ್ ಕ್ರಿಕೆಟ್‌ನ ಸಿಂಹಾಸನ: ಅತಿ ಹೆಚ್ಚು ರನ್ ಸಿಡಿಸಿದ ಬ್ಯಾಟಿಂಗ್ ದಂತಕಥೆಗಳು! ಭಾರತೀಯರಿಗೆ ಇಲ್ಲ ಸ್ಥಾನ?
ಕ್ರೀಡೆ

ಟೆಸ್ಟ್ ಕ್ರಿಕೆಟ್‌ನ ಸಿಂಹಾಸನ: ಅತಿ ಹೆಚ್ಚು ರನ್ ಸಿಡಿಸಿದ ಬ್ಯಾಟಿಂಗ್ ದಂತಕಥೆಗಳು! ಭಾರತೀಯರಿಗೆ ಇಲ್ಲ ಸ್ಥಾನ?

ವಿರಾಟ್ ಕೊಹ್ಲಿ ದಾಖಲೆ ಮುರಿದ ಫಾಫ್ ಡು ಪ್ಲೆಸಿಸ್, ಏನಿದು ಈ ಸಾಧನೆ?
ಕ್ರೀಡೆ

ವಿರಾಟ್ ಕೊಹ್ಲಿ ದಾಖಲೆ ಮುರಿದ ಫಾಫ್ ಡು ಪ್ಲೆಸಿಸ್, ಏನಿದು ಈ ಸಾಧನೆ?

ಪಂದ್ಯದ ಮಧ್ಯೆ ನುಗ್ಗಿದ ನಾಯಿ: ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕೆ ಅಡ್ಡಿಪಡಿಸಿದ ಡ್ರೋನ್ ಬೆನ್ನಟ್ಟಿದ ದೃಶ್ಯ ವೈರಲ್!
ಕ್ರೀಡೆ

ಪಂದ್ಯದ ಮಧ್ಯೆ ನುಗ್ಗಿದ ನಾಯಿ: ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕೆ ಅಡ್ಡಿಪಡಿಸಿದ ಡ್ರೋನ್ ಬೆನ್ನಟ್ಟಿದ ದೃಶ್ಯ ವೈರಲ್!

Next Post
ಒಂದೇ ಕುಟುಂಬದ 7 ಜನ ಅಸ್ವಸ್ಥ!

ಅಂಗಾಂಗ ದಾನಕ್ಕಾಗಿ ಹೃದಯ ತೆಗೆಯಬೇಕು ಎನ್ನುವಷ್ಟರಲ್ಲಿ ಎದ್ದು ಕುಳಿತ ವ್ಯಕ್ತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟ್ರಂಪ್‌ ಭೇಟಿ ಮಾಡಲು ಸಂಸದ ತೇಜಸ್ವಿ ಸೂರ್ಯ ಯತ್ನ?

ಟ್ರಂಪ್‌ ಭೇಟಿ ಮಾಡಲು ಸಂಸದ ತೇಜಸ್ವಿ ಸೂರ್ಯ ಯತ್ನ?

ಪೈಪ್ ಕಳ್ಳತನ; ದೂರು ನೀಡಿದವನೇ ಪ್ರಮುಖ ಆರೋಪಿ

ಪೈಪ್ ಕಳ್ಳತನ; ದೂರು ನೀಡಿದವನೇ ಪ್ರಮುಖ ಆರೋಪಿ

“ನಿದ್ರಾದೇವಿ Next Door” ಅನಾವರಣ ಮಾಡಿದ ಗೋಲ್ಡನ್ ಸ್ಟಾರ್

“ನಿದ್ರಾದೇವಿ Next Door” ಅನಾವರಣ ಮಾಡಿದ ಗೋಲ್ಡನ್ ಸ್ಟಾರ್

ಪೊಲೀಸ್ ಅಧಿಕಾರಿಯಿಂದ ಜಾಗೃತಿ ಕಾರ್ಯಕ್ರಮ

ಪೊಲೀಸ್ ಅಧಿಕಾರಿಯಿಂದ ಜಾಗೃತಿ ಕಾರ್ಯಕ್ರಮ

Recent News

ಟ್ರಂಪ್‌ ಭೇಟಿ ಮಾಡಲು ಸಂಸದ ತೇಜಸ್ವಿ ಸೂರ್ಯ ಯತ್ನ?

ಟ್ರಂಪ್‌ ಭೇಟಿ ಮಾಡಲು ಸಂಸದ ತೇಜಸ್ವಿ ಸೂರ್ಯ ಯತ್ನ?

ಪೈಪ್ ಕಳ್ಳತನ; ದೂರು ನೀಡಿದವನೇ ಪ್ರಮುಖ ಆರೋಪಿ

ಪೈಪ್ ಕಳ್ಳತನ; ದೂರು ನೀಡಿದವನೇ ಪ್ರಮುಖ ಆರೋಪಿ

“ನಿದ್ರಾದೇವಿ Next Door” ಅನಾವರಣ ಮಾಡಿದ ಗೋಲ್ಡನ್ ಸ್ಟಾರ್

“ನಿದ್ರಾದೇವಿ Next Door” ಅನಾವರಣ ಮಾಡಿದ ಗೋಲ್ಡನ್ ಸ್ಟಾರ್

ಪೊಲೀಸ್ ಅಧಿಕಾರಿಯಿಂದ ಜಾಗೃತಿ ಕಾರ್ಯಕ್ರಮ

ಪೊಲೀಸ್ ಅಧಿಕಾರಿಯಿಂದ ಜಾಗೃತಿ ಕಾರ್ಯಕ್ರಮ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟ್ರಂಪ್‌ ಭೇಟಿ ಮಾಡಲು ಸಂಸದ ತೇಜಸ್ವಿ ಸೂರ್ಯ ಯತ್ನ?

ಟ್ರಂಪ್‌ ಭೇಟಿ ಮಾಡಲು ಸಂಸದ ತೇಜಸ್ವಿ ಸೂರ್ಯ ಯತ್ನ?

ಪೈಪ್ ಕಳ್ಳತನ; ದೂರು ನೀಡಿದವನೇ ಪ್ರಮುಖ ಆರೋಪಿ

ಪೈಪ್ ಕಳ್ಳತನ; ದೂರು ನೀಡಿದವನೇ ಪ್ರಮುಖ ಆರೋಪಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat